Pages

ఎడారిలో కోయిల

Wednesday 19 December 2012

సాహిత్యం - వేటూరి సుందరరామమూర్తి
చిత్రం-పంతులమ్మ (౧౯౭౭)
సంగీతం-రాజన్-నాగేంద్ర
గాయనం-ఎస్.పి.బాలసుబ్రమణ్యం


ఎడారిలో కోయిల తెల్లారనీ రేయిలా
పూదారులన్ని గోదారికాగా
పాడింది కన్నీటి పాట

"పల్లవించు ప్రతిపాటా బ్రతుకు వంటిదే..
రాగమొకటి లేక తెగిన తీగవంటిదే !"

ఎద వీణపై అనురాగమై తలవాల్చి నిదురించు నా దేవత
కల ఆయితే, శిల అయితే, మిగిలింది ఈ గుండెకోత
నా కోసమే విరబూసిన మనసున్న మనసైన మరుమల్లిక
ఆమనులే వేసవులై రగిలింది ఈ రాలుపూత
.. విధిరాతచేత.. నా స్వర్ణసీత

"కొన్ని పాటలింతే..గుండెకోతలోనే చిగురిస్తాయ్ !
కొన్ని బ్రతుకులంతే..వెన్నెలతో చితి రగిలిస్తాయ్ !!"

ఆ రూపమే నా దీపమై వెలిగింది మూణ్ణాళ్ళు నూరేళ్ళుగా
వేదనలో వెన్నెలగా వెలిగించి తన కంటిపాప
చలిమంటలే చితిమంటలై చెలరేగె చెలిలేని నా కౌగిట
బ్రతుకంటే మృతికంటే చేదైన ఒక తీపి పాట
.. చెలిలేని పాట.. ఒక చేదుపాట

Read more...

बालमुकुंदाष्टकम्

Sunday 16 December 2012



करारविन्देन पदारविन्दं मुखारविन्दे विनिवेशयन्तम् ।
वटस्य पत्रस्य पुटे शयानं बालं मुकुन्दं मनसा स्मरामि ॥१॥

संहृत्य लोकान्वटपत्रमध्ये शयानमाद्यन्तविहीनरूपम् ।
सर्वेश्वरं सर्वहितावतारं बालं मुकुन्दं मनसा स्मरामि ॥२॥

इन्दीवरश्यामलकोमलांगं इन्द्रादिदेवार्चितपादपद्मम् ।
सन्तानकल्पद्रुममाश्रितानां बालं मुकुन्दं मनसा स्मरामि ॥३॥

लम्बालकं लम्बितहारयष्टिं शृंगारलीलांकितदन्तपङ्क्तिम् ।
बिंबाधरं चारुविशालनेत्रं बालं मुकुन्दं मनसा स्मरामि ॥४॥

शिक्ये निधायाद्यपयोदधीनि बहिर्गतायां व्रजनायिकायाम् ।
भुक्त्वा यथेष्टं कपटेन सुप्तं बालं मुकुन्दं मनसा स्मरामि ॥५॥

कलिन्दजान्तस्थितकालियस्य फणाग्ररंगे नटनप्रियन्तम् ।
तत्पुच्छहस्तं शरदिन्दुवक्त्रं बालं मुकुन्दं मनसा स्मरामि ॥६॥

उलूखले बद्धमुदारशौर्यं उत्तुंगयुग्मार्जुन भंगलीलम् ।
उत्फुल्लपद्मायत चारुनेत्रं बालं मुकुन्दं मनसा स्मरामि ॥७॥

आलोक्य मातुर्मुखमादरेण स्तन्यं पिबन्तं सरसीरुहाक्षम् ।
सच्चिन्मयं देवमनन्तरूपं बालं मुकुन्दं मनसा स्मरामि ॥८॥

Read more...

हजारों ख्वाहिशें ऐसी

Thursday 4 October 2012

साहित्य - मिर्ज़ा ग़ालिब


हज़ारों ख़्वाहिशें ऐसी कि हर ख़्वाहिश पे दम निकले ।
बहुत निकले मेरे अरमाँ, लेकिन फिर भी कम निकले ॥

डरे क्यूं मेरा क़ातिल क्या रहेगा उस की गर्दन पर ।
वह ख़ून जो चश्म-ए-तर से उम्र भर यूँ दम-ब-दम निकले ॥१॥

निकलना ख़ुल्द से आदम का सुनते आये हैं लेकिन ।
बहुत बे-आबरू हो कर तिरे कूचे से हम निकले ॥२॥

भरम खुल जाये ज़ालिम तेरे क़ामत की दराज़ी का ।
अगर उस तुर्रा-ए-पुरपेच-ओ-ख़म का पेच-ओ-ख़म निकले ॥३॥

मगर लिखवाये कोई उस को ख़त तो हम से लिखवाये ।
हुई सुबह और घर से कान पर रख कर क़लम निकले ॥४॥

हुई इस दौर में मनसूब मुझ से बादा-आशामी ।
फिर आया वह ज़माना जो जहाँ में जाम-ए-जम निकले ॥५॥

हुई जिन से तवक़्क़ू ख़स्तगी की दाद पाने की ।
वह हम से भी ज़्यादा ख़सता-ए-तेग़-ए-सितम निकले ॥६॥

मुहब्बत में नहीं है फ़र्क़ जीने और मरने का ।
उसी को देख कर जीते हैं जिस काफ़िर पे दम निकले ॥७॥

(apocryphal verse)
ज़रा कर ज़ोर सीने पर कि तीर-ए-पुरसितम निकले ।
जो वह निकले तो दिल निकले जो दिल निकले तो दम निकले ॥८॥

(apocryphal verse)
ख़ुदा के वास्ते पर्दा ना क़ाबे से उठा ज़ालिम ।
कहीं ऐसा न हो याँ भी वही काफ़िर सनम निकले ॥९॥

कहां मयख़ाने का दरवाज़ा 'ग़ालिब' और कहां वाइज़ ।
पर इतना जानते हैं कल वह जाता था कि हम निकले ॥१०॥


चश्म-ऐ-तर=गीली आँखें
खुल्द=जन्नत
कूचे=गली
क़ामत=stature
दराजी=लंबाई
तुर्रा=पगड़ी मे पहननेवाले तुराई
पेच-ओ-ख़म=curls in the hair
मनसूब=association
बादा-आशामी=पीने से संबंधित
तव्वको=उम्मीद
खस्तगी=घाव
खस्ता=टूटा हुआ/घायल/मरीज़
तेग=तलवार

Read more...

वृंदावनी सारंग - तुम रब तुम साहेब

Thursday 13 September 2012

रचना - तानसेन
राग - वृंदावनी सारंग
ताल - विलंबित झपताल/सूलताल


स्थायी
तुम रब तुम साहेब
तुम ही करतार
घटा-घटा पूरन
जल-थल भर भार ॥

अंतरा
तुम ही रहीम
तुम ही करीम
गावत गुनी-गंधर्व
सुर-नर सुर-नार ॥१॥

तुम ही पूरन ब्रह्म
तुम ही अचल
तुम ही जगत गुरु
तुम ही सरकार ॥२॥

कहे मियाँ तानसेन
तुम ही आप
तुम ही करत सकल
जग को भव पार ॥३॥

Read more...

నిన్నటిదాకా శిలనైనా

Saturday 7 July 2012

సాహిత్యం - వేటూరి సుందరరామమూర్తి
చిత్రం-మేఘసందేశం
సంగీతం-రమేశ్ నాయుడు
గాయనం-పి.సుశీల


నిన్నటిదాకా శిలనైనా
నీ పదము సోకి నే గౌతమినైనా
నీ మమతావేశపు వెల్లువలో
గోదారి-గంగనై పొంగుతూ ఉన్నా॥

సరససరాగాల సుమరాణిని
స్వరససంగీతాల సారంగిని
మువ్వమువ్వకు ముద్దుమురిపాలు పలుక
మవ్వంపు నటనాల మాతంగిని
కైలాసశిఖరాల శైలూశిఖానాట్యఢోలలూగేవేళ రావేల నన్నేల ॥౧॥

నిన్నే ఆరాధించు నీ దాసిని
ప్రేమ ప్రాణాలైన ప్రియురాలిని
పువ్వుపువ్వుకు నవ్వు నవకాలు తెలిపే
చిరునవ్వులో నేను సిరిమల్లిని
స్వప్నప్రపంచాల సౌందర్యదీపాలు చెంత వెలిగేవేళ ఈ చింత నీకేల ॥౨॥

Read more...

మధుమాస వేళలో

సాహిత్య - దాశరథి
చిత్రం-అందమే ఆనందం
సంగీతం-సత్యం
గాయనం-ఎస్.పి.బాలసుబ్రమణ్యం


మధుమాస వేళలో
మరుమల్లె తోటలో
మనసైన చిన్నదీ లేదేలనో ॥

ఆడింది పూల కొమ్మ పాడింది కోయిలమ్మ
అనురాగ మందిరంలో కనరాదు పైడిబొమ్మ
ప్రణయాలు పొంగే వేళ నాలో రగిలే ఏదో జ్వాల ॥౧॥

ఉదయించె భానుబింబం వికసించలేదు కమలం
నెలరాజు రాకకోసం వేచింది కన్నె కుమురం
వలచింది వేదనంకేనా జీవితమంతా దూరలేనా ॥౨॥

Read more...

ರವಿವರ್ಮನ ಕುಂಚದ ಕಲೆ

ಸಾಹಿತ್ಯ - ಆರ್.ಎನ್.ಜಯಗೋಪಾಲ್
ಚಿತ್ರ-ಸೊಸೆ ತಂದ ಸೌಭಾಗ್ಯ (1977)
ಸಂಗೀತ-ಜಿ.ಕೆ. ವೆಂಕಟೇಶ್
ಗಾಯನ : ಪಿ.ಬಿ. ಶ್ರೀನಿವಾಸ್, ಎಸ್.ಜಾನಕಿ


ರವಿವರ್ಮನ ಕುಂಚದ ಕಲೆ ಬಲೆ ಸಾಕಾರವೋ
ಕವಿಕಲ್ಪನೆ ಕಾಣುವ ಚೆಲುವಿನ ಜಾಲವೋ ॥

ಉಯ್ಯಾಲೆಯ ಆಡಿ ನಲಿವ ರೂಪಸೀ
ಸುರಲೋಕದಿಂದ ಇಳಿದು ಬಂದ ನಿಜ ಊರ್ವಶೀ
ನನ್ನೊಲವಿನ ಪ್ರೇಯಸಿ ॥೧॥

ಹೂರಾಶಿಯ ನಡುವೆ ನಗುವ ಕೋಮಲೆ
ಕವಿ ಕಾಳಿದಾಸ ಕಾವ್ಯರಾಣಿ ಶಾಕುಂತಲೆ
ಚಿರಯೌವ್ವನ ನಿನ್ನಲೇ ॥೨॥

Read more...

రవివర్మకే అందని

సాహిత్యం - వేటూరి సుందరరామమూర్తి
చిత్రం-రాముడే రావణుడైతె (1978)
సంగీతం-జి.కె.వెంకటేశ్
గాయనం-ఎస్.పి.బాలసుబ్రమణ్యం, ఎస్.జానకి


రవివర్మకే అందని ఒకే ఒక అందానివో
రవి చూడని పాడని నవ్య నాదానివో ॥

ఏ రాగమో తీగ దాటి ఒంటిగా నిలిచే
ఏ యోగమో నన్ను దాటి జంటగా పిలిచే
ఏ మూగ భావాలో అనురాగ యోగాలై
నీ పాటలే పాడనీ ॥౧॥

ఏ గగనమో కురుల జారి నీలిమైపోయే
ఏ ఉదయమో నుదుట చేరి కుంకుమైపోయే
ఆ కావ్య కల్పనలే నీ దివ్య శిల్పాలై
కదలాడని ఆడనీ ॥౨॥

Read more...

మౌనమేలనోయి

సాహిత్యం - వేటూరి సుందరరామమూర్తి
చిత్రం-సాగర సంగమం
సంగీతం-ఇళయరాజా
గాయనం-ఎస్.పి.బాలసుబ్రమణ్యం, ఎస్.పి.శైలజ


మౌనమేలనోయి, ఈ మరపు రాని రేయి
ఎదలో వెన్నెల
వెలిగే కన్నులా
తారాడే హాయిలో
ఇక మౌనమేలనోయి, ఈ మరపు రాని రేయి ॥

పలికే పెదవి వొణికింది ఎందుకో
వొణికే పెదవి వెనకాల ఏమిటో
కలిసే మనసులా
విరిసే వయసులా
నీలి నీలి వూసులు
లేతగాలి బాసలు
ఏమేమో అడిగినా ॥౧॥

హిమమే కురిసే చందమామ కౌగిట
సుమమే విరిసే వెన్నెలమ్మ వాకిట
ఇవి ఏడడుగులా
వలపు మడుగులా
కన్నె ఈడు ఉలుకులు
కంటిపాప కబురులు
ఎంతెంతో తెలిసిన ॥౨॥

Read more...

జాబిల్లి కోసం ఆకాశమల్లే

సాహిత్యం - ఆత్రేయ
చిత్రం-మంచి మనసులు
సంగీతం-ఇళయరాజా
గాయనం-ఎస్.పి.బాలసుబ్రమణ్యం


జాబిల్లి కోసం ఆకాశమల్లే వేచాను నీ రాకకై ।
నిను కానలేక మనసూరుకోక
పాడాను నేను పాటనై ॥

నువ్వక్కడ నేనిక్కడ
పాటిక్కడ పలుకక్కడ
మనసొక్కటి కలిసున్నది ఏనాడైనా
ఈ పువ్వులనే నీ నవ్వులుగా
ఈ చుక్కలనే నీ కన్నులుగా
నునునిగ్గుల ఈ మొగ్గలు నీ బుగ్గలుగా
ఊహల్లో తేలీ ఉఱ్ఱూతలూగి
మేఘాలతోటీ రాగాల లేఖ
నీకంపినాను రావా దేవీ ॥౧॥

నీ పేరొక జపమైనది
నీ ప్రేమొక తపమైనది
నీ ధ్యానమే వరమైనది ఎన్నాళ్ళైనా
ఉండీ లేక ఉన్నది నీవే
ఉన్నా కూడా లేనిది నేనే
నా రేపటి అడియాసల రూపం నువ్వే
దూరాన ఉన్నా నా తోడు నీవే
నీ దగ్గరున్నా నీ నీడ నాదే
నాదన్నదంతా నీవే నీవే ॥౨॥

Read more...

పల్లవించవా నా గొంతులో

Tuesday 22 May 2012

సాహిత్యం - ఆత్రేయ
చిత్రం-కోకిలమ్మ
సంగీతం-ఎం.ఎస్.విశ్వనాథన్
గాయనం-ఎస్.పి.బాలసుబ్రమణ్యం


పల్లవించవా నా గొంతులో
పల్లవి కావా నా పాటలో
ప్రణయ సుధా రాధా
నా బ్రతుకు నీది కాదా

నేనున్నది నీలోనే
ఆ నేను నీవేలే
నాదన్నది ఏమున్నది నాలో
నీవేనాడు మలిచావు ఈ రాతిని
నేనీనాడు పలకాలి నీ గీతిని
ఇదే నాకు తపమనీ
ఇదే నాకు వరమనీ
చెప్పాలని ఉంది
గుండె విప్పాలని ఉందీ

నీ ప్రేమకు కలశాన్ని
నీ పూజకు నిలయాన్ని
నీ వీణకు నాదాన్ని కానా
నే ఇన్నాళ్ళు చేసింది ఆరాధన
నీకు ఈనాడు తెలిపేది నా వేదన
ఇదే నిన్ను వినమనీ
ఇదే నిజం అనమనీ
చెప్పాలని ఉంది గుండె
విప్పాలని ఉందీ

Read more...

ಬಂತಿದೋ ಶೃಂಗಾರಮಾಸ

Wednesday 16 May 2012

ಸಾಹಿತ್ಯ-ಅಂಬಿಕಾತನಯದತ್ತ


ಬಂತಿದೋ ಶೃಂಗಾರಮಾಸ
ಕಂತು ನಕ್ಕ ಚಂದ್ರಹಾಸ
ಎಂತು ತುಂಬಿತಾಕಾಶ
ಕಂಡವರನು ಹರಸಲು

ಕಿರಿಬೆರಳಲಿ ಬೆಳ್ಳಿಹರಳು
ಕರಿಕುರುಳೊಳು ಚಿಕ್ಕೆ ಅರಳು
ತೆರಳಿದಳಿದೋ ತರಳೆ ಇರುಳು
ತನ್ನರಸನನರಸಲು

ಗಂಗೆ ಯಮುನೆ ಕೂಡಿ ಹರಿದು
ಸಂಗಮ ಜಲ ಬಿಳಿದು ಕರಿದು
ತಿಂಗಳ ನಗೆ ಮೇರೆವರಿದು
ಬೇರೆ ಮಿರುಗು ನೀರಿಗೂ

ಪಂತದಿಂದ ಮನೆಯ ತೊರೆದು
ಪಾಂಥ ನೆನೆದನತ್ತು ಕರೆದು
ಇಂಥ ಸಮಯ ಬೇರೆ ಬರದು
ದಂಪತಿಗಳಿಗಾರಿಗೂ

ನಾನು ನೀನು ಜೊತೆಗೆ ಬಂದು
ಈ ನದಿಗಳ ತಡಿಗೆ ನಿಂದು
ಸಾನುರಾಗದಿಂದ ಇಂದು
ದೀಪ ತೇಲಿ ಬಿಟ್ಟೆವು

ಈ ಕವಿತೆಯ ವಿಶ್ಲೇಷಣೆ ಇಲ್ಲಿದೆ.

ರಾಜೀವ ತಾರಾನಾಥರ ಸಂಗೀತ ಸಂಯೋಜನೆ, B.R.ಛಾಯಾ ಅವರ ದನಿಯಲ್ಲಿ ಈ ಕವಿತೆ :

Read more...

ಒಲ್ಲನೋ ಹರಿ ಕೊಳ್ಳನೋ

ಸಾಹಿತ್ಯ-ಪುರಂದರದಾಸ


ಒಲ್ಲನೋ ಹರಿ ಕೊಳ್ಳನೋ ।
ಎಲ್ಲ ಸಾಧನವಿದ್ದು ತುಳಸಿ ಇಲ್ಲದ ಪೂಜೆ ॥

ಸಿಂಧು ಶತಕೋಟಿ ಗಂಗೋದಕವಿದ್ದು ।
ಗಂಧ ಸುಪರಿಮಳ ವಸ್ತ್ರವಿದ್ದು ।
ಚಂದುಳ್ಳ ಆಭರಣ ಧೂಪ ದೀಪಗಳಿದ್ದು ।
ಬೃಂದಾವನ ಶ್ರೀ ತುಳಸಿ ಇಲ್ಲದ ಪೂಜೆ ॥೧॥

ದಧಿಕ್ಷೀರ ಮೊದಲಾದ ಅಭಿಷೇಕಗಳಿದ್ದು ।
ಮಧುಪರ್ಕ ಪಂಚೋಪಚಾರವಿದ್ದು ।
ಮುದದಿಂದ ಮುದ್ದು ಶ್ರೀಕೃಷ್ಣನ ಪೂಜೆಗೆ ।
ಸದಮಳಾದ ಶ್ರೀತುಳಸಿ ಇಲ್ಲದ ಪೂಜೆ ॥೨॥

ಮಂತ್ರ ಮಹಾಮಂತ್ರ ಪುರುಷಸೂಕ್ತಗಳಿದ್ದು ।
ತಂತು ತಪ್ಪದೆ ತಂತ್ರಸಾರವಿದ್ದು ।
ಸಂತತ ಸುಖ ಸಂಪೂರ್ಣನ ಪೂಜೆಗೆ ।
ಅತ್ಯಂತ ಪ್ರಿಯಳಾದ ತುಳಸಿ ಇಲ್ಲದ ಪೂಜೆ ॥೩॥

ಕಮಲ ಮಲ್ಲಿಗೆ ಜಾಜಿ ಸಂಪಿಗೆ ಕೇದಿಗೆ ।
ವಿಮಲ ಘಂಟೆ ಪಂಚವಾದ್ಯವಿದ್ದು ।
ಅಮಲ ಪಂಚಭಕ್ಷ್ಯ ಪರಮಾನ್ನಗಳಿದ್ದು ।
ಕಮಲನಾಭನು ತನ್ನ ತುಳಸಿ ಇಲ್ಲದ ಪೂಜೆ ॥೪॥

ಪೂಜೆಯ ಮಾಡದೆ ತುಳಸಿ ಮಂಜರಿಯಿಂದ ।
ಮೂರ್ಜಗದೊಡೆಯ ಮುರಾರಿಯನು ।
ರಾಜಾಧಿರಾಜನೆಂಬ ಮಂತ್ರಪುಷ್ಪಗಳಿಂದ ।
ಪೂಜಿಸಿದರು ಒಲ್ಲ ಪುರಂದರವಿಠಲ ॥೫॥

ಉಗಾಭೋಗ

ತುಳಸಿ ಇರಲು ತುರುಚಿಯನು ತರುವಿರೆ ।
ಗಂಗೆಯಿರಲು ತೋಡಿದ ಕೂಪದಿ ಪಾನವ ಮಾಡಿದೆ ।
ರಾಜಹಂಸವಿರಲು ಕೋಯೆಂದು ಕೂಗುವ ಕೂಳಿಗೆ ಹಾಲೆರೆದೆ ।
ಬಾವನ್ನವಿರಲು ಬೇವಿನ ನೆಳಲೊಳೊರಗಿದೆ ।
ತಾಯಿ ಮಾರಿ ತೊತ್ತ ತರುವ ಮಾನವನಂತೆ ಪುರಂದರವಿಠಲ ನೀನಿರಲನ್ಯತ್ರ ದೈವಂಗಳಯೆಣಿಸಿದೆ ॥

Read more...

ತೆರಣಿಯ ಹುಳು

Wednesday 9 May 2012

ಸಾಹಿತ್ಯ - ಅಕ್ಕ ಮಹಾದೇವಿ


ತೆರಣಿಯ ಹುಳು ತನ್ನ ಸ್ನೇಹದಿಂದ ಮನೆಯ ಮಾಡಿ
ತನ್ನ ನೂಲು ತನ್ನನೇ ಸುತ್ತಿ ಸುತ್ತಿ ಸಾವ ತೆರನಂತೆ
ಮನ ಬಂದುದ ಬಯಸಿ ಬಯಸಿ ಬೇವುತ್ತಿರುವೆನಯ್ಯ!
ಅಯ್ಯ, ಎನ್ನ ಮನದ ದುರಾಶೆಯ ಮಾಣಿಸಿ
ನಿಮ್ಮತ್ತ ತೋರಾ, ಚೆನ್ನಮಲ್ಲಿಕಾರ್ಜುನ

Read more...

ಬೆಂದ ಸಂಸಾರ ಬೆಂಬಿಡದೆ ಕಾಡುತ್ತಿರುವುದಯ್ಯ

ಸಾಹಿತ್ಯ - ಅಕ್ಕ ಮಹಾದೇವಿ


ಬೆಂದ ಸಂಸಾರ ಬೆಂಬಿಡದೆ ಕಾಡುತ್ತಿರುವುದಯ್ಯ
ಏವೆನಯ್ಯ ಏವೆನಯ್ಯ?
ಅಂದಂದಿನ ದಂದುಗಕ್ಕೆ ಏವೆನಯ್ಯ ಏವೆನಯ್ಯ?
ಬೆಂದೊಡಲ ಹೊರೆವುದಕ್ಕೆ ನಾನಾರೆ
ಚೆನ್ನಮಲ್ಲಿಕಾರ್ಜುನ, ಕೊಲ್ಲು ಕಾಯಿ ನಿಮ್ಮ ಧರ್ಮ!

Read more...

ಸಂಸಾರವೆಂಬ ಹಗೆಯಯ್ಯ

ಸಾಹಿತ್ಯ - ಅಕ್ಕ ಮಹಾದೇವಿ


ಸಂಸಾರವೆಂಬ ಹಗೆಯಯ್ಯ, ತಂದೆ,
ಎನ್ನ ವಂಶವಂಶ ತಪ್ಪದೆ ಅರಸಿಕೊಂಡು ಬರುತ್ತಿದೆಯಯ್ಯ
ಎನ್ನುವನರಸಿಯರಸಿ ಹಿಡಿದು ಕೊಲ್ಲುತ್ತಿದೆಯಯ್ಯ
ನಿಮ್ಮ ಮರೆವೊಕ್ಕೆ ಕಾಯಯ್ಯ
ಎನ್ನ ಬಿನ್ನಪವನವಧಾರು, ಚೆನ್ನಮಲ್ಲಿಕಾರ್ಜುನಯ್ಯ

Read more...

ಕಲ್ಲ ಹೊಕ್ಕರೆ ಕಲ್ಲ ಬಿರಿಸಿದೆ

ಸಾಹಿತ್ಯ - ಅಕ್ಕ ಮಹಾದೇವಿ


ಕಲ್ಲ ಹೊಕ್ಕರೆ ಕಲ್ಲ ಬಿರಿಸಿದೆ
ಗಿರಿಯ ಹೊಕ್ಕರೆ ಗಿರಿಯ ಬಿರಿಸಿದೆ
ಭಾಪು ಸಂಸಾರವೇ, ಬೆನ್ನಿಂದ ಬೆನ್ನ ಹತ್ತಿ ಬಂದೆ
ಚೆನ್ನಮಲ್ಲಿಕಾರ್ಜುನಯ್ಯ, ಇನ್ನೇವೆನಿನ್ನೇವೆ!?

Read more...

ಆವಾಗಳೂ ನನ್ನ ಮನ ಉದರಕ್ಕೆ ಹರಿವುದು

ಸಾಹಿತ್ಯ - ಅಕ್ಕ ಮಹಾದೇವಿ


ಆವಾಗಳೂ ನನ್ನ ಮನ ಉದರಕ್ಕೆ ಹರಿವುದು
ಕಾಣಲಾರೆನಯ್ಯ ನಿಮ್ಮುವನು
ಭೇದಿಸಲಾರೆನಯ್ಯ ನಿಮ್ಮ ಮಾಯೆಯನು
ಮಾಯದ ಸಂಸಾರದಲ್ಲಿ ಸಿಲುಕಿದೆನು
ಎನ್ನ ದೇವ ಚೆನ್ನಮಲ್ಲಿಕಾರ್ಜುನಯ್ಯ,
ನಿಮ್ಮ ಹೊದ್ದುವಂತೆ ಮಾಡಾ ನಿಮ್ಮ ಧರ್ಮ

Read more...

ಎನ್ನ ಕಾಯ ಮಣ್ಣು, ಜೀವ ಬಯಲು

ಸಾಹಿತ್ಯ - ಅಕ್ಕ ಮಹಾದೇವಿ


ಎನ್ನ ಕಾಯ ಮಣ್ಣು, ಜೀವ ಬಯಲು
ಆವುದ ಹಿಡಿವೆನಯ್ಯ ದೇವ?
ನಿಮ್ಮನಾವ ಪರಿಯಲ್ಲಿ ನೆನೆವೆನಯ್ಯ?
ಎನ್ನ ಮಾಯವನು ಮಾಣಿಸಯ್ಯ ಚೆನ್ನಮಲ್ಲಿಕಾರ್ಜುನಯ್ಯ

Read more...

ನೀರಕ್ಷೀರದಂತೆ ನೀನಿಪ್ಪೆಯಾಗಿ

ಸಾಹಿತ್ಯ - ಅಕ್ಕ ಮಹಾದೇವಿ


ನೀರಕ್ಷೀರದಂತೆ ನೀನಿಪ್ಪೆಯಾಗಿ
ಆವುದು ಮುಂದು, ಆವುದು ಹಿಂದು ಎಂದರಿಯೆನು
ಆವುದು ಕರ್ತೃ, ಆವುದು ಭೃತ್ಯನೆಂದರಿಯೆನು
ಆವುದು ಘನ, ಆವುದು ಕಿರಿದೆಂದರಿಯೆನು
ಚೆನ್ನಮಲ್ಲಿಕಾರ್ಜುನಯ್ಯ, ನಿನ್ನನೊಲಿದು ಕೊಂಡಾಡಿದರೆ
ಇರುಹೆ ರುದ್ರನಾಗದೆ ಹೇಳಯ್ಯ

Read more...

ಅಷ್ಟವಿಧಾರ್ಚನೆಯ ಮಾಡಿ ಒಲಿಸುವೆನೆ ಅಯ್ಯ?

ಸಾಹಿತ್ಯ - ಅಕ್ಕ ಮಹಾದೇವಿ


ಅಷ್ಟವಿಧಾರ್ಚನೆಯ ಮಾಡಿ ಒಲಿಸುವೆನೆ ಅಯ್ಯ?
ನೀನು ಬಹಿರಂಗವ್ಯವಹಾರದೂರಸ್ಥನು!
ಅಂತರಂಗದಲ್ಲಿ ಧ್ಯಾನವ ಮಾಡಿ ಒಲಿಸುವೆನೆ ಅಯ್ಯ?
ನೀನು ವಾಙ್ಮನಕ್ಕತೀತನು
ಜಪಸ್ತೋತ್ರದಿಂದ ಒಲಿಸುವೆನೆ ಅಯ್ಯ?
ನೀನು ನಾದಾತೀತನು
ಭಾವಜ್ಞಾನದಿಂದೊಲಿಸುವೆನೆ ಅಯ್ಯ?
ನೀನು ಮತಿಗತೀತನು
ಹೃದಯಕಮಲಮಧ್ಯದಲ್ಲಿ ಇಂಬಿಟ್ಟುಕೊಂಬೆನೇ ಅಯ್ಯ?
ನೀನು ಸರ್ವಾಂಗಪರಿಪೂರ್ಣನು
ಅಯ್ಯ ನಿನ್ನ ಒಲಿಸಲೆನ್ನಳವಲ್ಲ
ನೀ ಒಲಿವುದೆ ಸುಖವಯ್ಯ ಚೆನ್ನಮಲ್ಲಿಕಾರ್ಜುನಯ್ಯ!

Read more...

ತನು ಕರಗದವರಲ್ಲಿ ಮಜ್ಜನವನೊಲ್ಲೆಯಯ್ಯ ನೀನು

ಸಾಹಿತ್ಯ - ಅಕ್ಕ ಮಹಾದೇವಿ


ತನು ಕರಗದವರಲ್ಲಿ ಮಜ್ಜನವನೊಲ್ಲೆಯಯ್ಯ ನೀನು
ಮನ ಕರಗದವರಲ್ಲಿ ಪುಷ್ಪವನೊಲ್ಲೆಯಯ್ಯ ನೀನು
ಹದುಳಿಗರಲ್ಲದವರಲ್ಲಿ ಗಂಧಾಕ್ಷತಯನೊಲ್ಲೆಯಯ್ಯ ನೀನು
ಅರಿವು ಕಣ್ತೆರೆಯದವರಲ್ಲಿ ಆರತಿಯನೊಲ್ಲೆಯಯ್ಯ ನೀನು
ಭಾವಶುದ್ಧವಿಲ್ಲದವರಲ್ಲಿ ಧೂಪವನೊಲ್ಲೆಯಯ್ಯ ನೀನು
ಪರಿಣಾಮಿಗಳಲ್ಲದವರಲ್ಲಿ ನೈವೇದ್ಯವನೊಲ್ಲೆಯಯ್ಯ ನೀನು
ತ್ರಿಕರಣಶುದ್ಧವಿಲ್ಲದವರಲ್ಲಿ ತಾಂಬೂಲವನೊಲ್ಲೆಯಯ್ಯ ನೀನು
ಹೃದಯಕಮಲ ಅರಳದವರಲ್ಲಿ ಇರಲೊಲ್ಲೆಯಯ್ಯ ನೀನು
ಎನ್ನಲ್ಲಿ ಏನುಂಟೆಂದು ಕರಸ್ಥಲವನಿಂಬುಗೊಂಡೆ ಹೇಳಾ
ಚೆನ್ನಮಲ್ಲಿಕಾರ್ಜುನಯ್ಯ.

Read more...

ದೇವ, ಎನ್ನ ಹೃದಯಕಮಲದೊಳಗೆ ಪ್ರಜ್ವಳಿಪ್ಪ ಬೆಳಗೆ

ಸಾಹಿತ್ಯ - ಅಕ್ಕ ಮಹಾದೇವಿ


ದೇವ, ಎನ್ನ ಹೃದಯಕಮಲದೊಳಗೆ ಪ್ರಜ್ವಳಿಪ್ಪ ಬೆಳಗೆ
ದೇವ, ಎನ್ನ ಮನದ ಮೊನೆಯೊಳೊಪ್ಪುತಿರ್ಪ ಬೆಳಗಿನೊಳಗೆ
ಗುರುವೆ ಬಾರ, ಪರವೆ ಬಾರ, ವರವೆ ಬಾರ, ದೇವದೇವ
ಹರನೆ ಬಾರ, ಸುಕೃತಸಾರ ಸರ್ಪಹಾರ ಬಾರ ದೇವ
ವೀರಭದ್ರ, ರುದ್ರ, ದುರಿತದೂರ, ವಿಶ್ವರೂಪ ಬಾರ
ಮಾರಮಥನ, ಪುಣ್ಯಕಥನ, ಸಹಜಮಿಥುನರೂಪ ಬಾರ
ತರಗಿರಿಯ ಪಿರಿಯ ಸಿರಿಯ ಸತ್ಯಶರಣ ಭರಣ ಬಾರ
ಬಾರ ಫಲವೆ, ಫಲದ ರಸವೆ, ರಸದ ಸವಿಯ ಸುಖವೆ ಬಾರ
ಬಾರ ಗುರುವೆ, ಬಾರ ಪರವೆ, ಬಾರ ವರವೆ ಮಲ್ಲಿನಾಥ
ಬಾರ ಧನವೆ, ಬಾರ ಸುಕೃತಸಾರ ಬಾರ ಮಲ್ಲಿನಾಥ
ಬರ ಸಿದ್ಧ, ಭವವಿರುದ್ಧ ಸುಪ್ರಸಿದ್ಧ ಮಲ್ಲಿನಾಥ
ಬಾರ ಮುಡುಹು ಮುಂದಲೆಗಳ ಕುರುಳನೀವೆ ಮಲ್ಲಿನಾಥ ಬಾರ

Read more...

ಅಯ್ಯ, ಪಾತಾಳವಿತ್ತಿತ್ತ, ಶ್ರೀಪಾದವತ್ತತ್ತ

ಸಾಹಿತ್ಯ - ಅಕ್ಕ ಮಹಾದೇವಿ


ಅಯ್ಯ, ಪಾತಾಳವಿತ್ತಿತ್ತ, ಶ್ರೀಪಾದವತ್ತತ್ತ
ಬ್ರಹ್ಮಾಂಡವಿತ್ತಿತ್ತ, ಮಣಿಮುಕುಟವತ್ತತ್ತ
ಅಯ್ಯ, ದಶದಿಕ್ಕುಇತ್ತಿತ್ತ, ದಶಭುಜಗಳತ್ತತ್ತ
ಚೆನ್ನಮಲ್ಲಿಕಾರ್ಜುನಯ್ಯ,
ನೀವೆನ್ನ ಕರಸ್ಥಲಕ್ಕೆ ಬಂದು ಚುಳುಕಾದಿರಯ್ಯ!

Read more...

ಕಾಮ ಬಲ್ಲಿದನೆಂದರೆ

ಸಾಹಿತ್ಯ - ಅಕ್ಕ ಮಹಾದೇವಿ


ಕಾಮ ಬಲ್ಲಿದನೆಂದರೆ
ಉರುಹಿ ಭಸ್ಮವ ಮಾಡಿದ!
ಕಾಲ ಬಲ್ಲಿದನೆಂದರೆ ಕೆಡಹಿ ತುಳಿದ!
ಬ್ರಹ್ಮ ಬಲ್ಲಿದನೆಂದರೆ
ಶಿರವ ಚಿವುಟಿಯಾಡಿದ!
ಎಲೆ ಅವ್ವ, ನೀನು ಕೇಳಾ ತಾಯೆ,
ವಿಷ್ಣು ಬಲ್ಲಿದನೆಂದರೆ
ಮುರಿದು ಕಂಕಾಳವ ಪಿಡಿದ!
ತ್ರಿಪುರದ ಕೋಟೆ ಬಲ್ಲಿತ್ತೆಂದರೆ
ನೊಸಲ ಕಣ್ಣಿಂದುರುಹಿದನವ್ವ!
ಇದು ಕಾರಣ
ಚೆನ್ನಮಲ್ಲಿಕಾರ್ಜುನ ಗಂಡನೆನಗೆ!
ಜನನಮರಣಕ್ಕೊಳಗಾಗದವನ
ಬಲುಹನೇನ ಬಣ್ಣಿಪೆನವ್ವ!?

Read more...

ಶಿವಂಗೆ ತಪ್ಪಿದ ಕಾಲ ಭಸ್ಮವಾದುದನರಿಯಾ?

ಸಾಹಿತ್ಯ - ಅಕ್ಕ ಮಹಾದೇವಿ


ಶಿವಂಗೆ ತಪ್ಪಿದ ಕಾಲ ಭಸ್ಮವಾದುದನರಿಯಾ?
ಶಿವಂಗೆ ತಪ್ಪಿದ ಕಾಮನುರಿದುದನರಿಯಾ?
ಶಿವಂಗೆ ತಪ್ಪಿದ ಬ್ರಹ್ಮನ ಶಿರ ಹೋದುದನರಿಯಾ?
ಚೆನ್ನಮಲ್ಲಿಕಾರ್ಜುನನ ಪಾದಕ್ಕೆ ತಪ್ಪಿದೆಡೆ
ಭವಘೋರನರಕವೆಂದರಿಯಾ ಮರುಳೇ.

Read more...

ತನ್ನ ವಿನೋದಕ್ಕೆ ತಾನೇ ಸೃಜಿಸಿದ ಜಗತ್ತ

ಸಾಹಿತ್ಯ - ಅಕ್ಕ ಮಹಾದೇವಿ


ತನ್ನ ವಿನೋದಕ್ಕೆ ತಾನೇ ಸೃಜಿಸಿದ ಜಗತ್ತ!
ತನ್ನ ವಿನೋದಕ್ಕೆ ತಾನೇ ಸುತ್ತಿದನದಕ್ಕೆ ಸಕಲ ಪ್ರಪಂಚ!!
ತನ್ನ ವಿನೋದಕ್ಕೆ ತಾನೇ ತಿರಿಗಿಸಿದನನಂತ ಭವದುಃಖಂಗಳಲ್ಲಿ
ಇಂತೆನ್ನ ಚೆನ್ನಮಲ್ಲಿಕಾರ್ಜುನದೇವನೆಂಬ ಪರಶಿವನು
ತನ್ನ ಜಗದ್ವಿಲಾಸ ಸಾಕಾದ ಮತ್ತೆ
ತಾನೇ ಪರಿವನಾ ಮಾಯಾಪಾಶವನು!

Read more...

ಈಳೆ-ನಿಂಬೆ-ಮಾವು-ಮಾದಲಕ್ಕೆ

ಸಾಹಿತ್ಯ - ಅಕ್ಕ ಮಹಾದೇವಿ


ಈಳೆ-ನಿಂಬೆ-ಮಾವು-ಮಾದಲಕ್ಕೆ
ಹುಳಿನೀರೆರೆದವರಾರಯ್ಯ?
ಕಬ್ಬು-ಬಾಳೆ-ನಾರಿವಾಳಕ್ಕೆ ಸಿಹಿನೀರೆರೆದವರಾರಯ್ಯ?
ಕಳವೆ-ಶಾಲಿಗೆ ಓಗರದ ಉದಕವನೆರೆದವರಾರಯ್ಯ?
ಮರುಗ-ಮಲ್ಲಿಗೆ-ಪಚ್ಚೆ-ಮುಡಿವಾಳಕ್ಕೆ
ಪರಿಮಳದುದಕವನೆರೆದವರಾರಯ್ಯ?
ಇಂತೀ ಜಲ ಒಂದೆ, ನೆಲ ಒಂದೆ, ಆಕಾಶ ಒಂದೆ!
ಒಂದೇ ಜಲವು ಹಲವು ದ್ರವ್ಯಂಗಳ ಕೂಡಿ
ತನ್ನ ಪರಿ ಬೇರಾಗಿಹ ಹಾಂಗೆ
ಎನ್ನ ದೇವ ಚೆನ್ನಮಲ್ಲಿಕಾರ್ಜುನಯ್ಯನು
ಹಲವು ಜಗಂಗಳ ಕೂಡಿಕೊಂಡಿದ್ದರೇನು? ತನ್ನ ಪರಿ ಬೇರೆ!

Read more...

ನೆಲದ ಮರೆಯ ನಿಧಾನದಂತೆ

Tuesday 8 May 2012

ಸಾಹಿತ್ಯ - ಅಕ್ಕ ಮಹಾದೇವಿ


ನೆಲದ ಮರೆಯ ನಿಧಾನದಂತೆ
ಫಲದ ಮರೆಯ ರುಚಿಯಂತೆ
ಶಿಲೆಯ ಮರೆಯ ಹೇಮದಂತೆ
ತಿಲದ ಮರೆಯ ತೈಲದಂತೆ
ಮರದ ಮರೆಯ ತೇಜಿದಂತೆ
ಭಾವದ ಮರೆಯ ಬ್ರಹ್ಮನಾಗಿಪ್ಪ
ಚೆನ್ನಮಲ್ಲಿಕಾರ್ಜುನನ ನಿಲವನಾರೂ ಅರಿಯಬಾರದು!

Read more...

ಅಘಟಿತ-ಘಟಿತನ ಒಲವಿನ ಶಿಶು

ಸಾಹಿತ್ಯ - ಅಕ್ಕ ಮಹಾದೇವಿ


ಅಘಟಿತ-ಘಟಿತನ ಒಲವಿನ ಶಿಶು
ಕಟ್ಟಿದೆನು ಜಗಕ್ಕೆ ಬಿರುದನು
ಕಾಮ-ಕ್ರೋಧ-ಲೋಭ-ಮೋಹ-ಮದ-ಮತ್ಸರಂಗಳಿಗೆ
ಇಕ್ಕಿದೆನು ಕಾಲಲ್ಲಿ ತೊಡರನು
ಗುರುಕೃಪೆಯೆಂಬ ತಿಗುರನಿಕ್ಕಿ
ಮಹಾಶರಣೆಂಬ ತಿಲಕವನಿಕ್ಕಿ
ಶಿವಶರಣೆಂಬ ಅಲಗ ಕೊಂಡು
ನಿನ್ನ ಕೊಲುವೆ ಗೆಲುವೆ!
ಬಿಡು ಬಿಡು ಕರ್ಮವೇ, ನಿನ್ನ ಕೊಲ್ಲದೇ ಮಾಣೆನು!!
ಕಡೆಹಿಸಿಕೊಳ್ಪದೆನ್ನ ನುಡಿಯ ಕೇಳಾ-
ಕೆಡದ ಶಿವಶರಣೆಂಬ ಅಲಗನೆ ಕೊಂಡು
ನಿನ್ನ ಕೊಲುವೆ ಗೆಲುವೆ ನಾನು!
ಬ್ರಹ್ಮಪಾಶವೆಂಬ ಕಳನನೆ ಸವರಿ
ವಿಷ್ಣುಮಾಯೆಯೆಂಬ ಎಡಗೋಲ ನೂಕಿ
ಎನ್ನೊಡೆಯ ಚೆನ್ನಮಲ್ಲಿಕಾರ್ಜುನಯ್ಯ ತಲೆದೂಗಲಿಕಾಡುವೆ ನಾನು.

Read more...

ತಂಬೂರಿ ಮೀಟಿದವ

ಸಾಹಿತ್ಯ-ಪುರಂದರದಾಸ


ತಂಬೂರಿ ಮೀಟಿದವ
ಭವಾಬ್ದಿ ದಾಟಿದವ
ತಾಳವ ತಟ್ಟಿದವ
ಸುರರೊಳು ಸೇರಿದವ
ಗೆಜ್ಜೆಯ ಕಟ್ಟಿದವ
ಖಳರೆದೆ ಮೆಟ್ಟಿದವ
ಗಾಯನ ಪಾಡಿದವ
ಹರಿಮೂರ್ತಿ ನೋಡಿದವ
ವಿಠಲನ ನೋಡಿದವ (ಪುರಂದರ)
ವೈಕುಂಠಕೆ ಓಡಿದವ

Read more...

रिम-झिम गिरे सावन

Thursday 5 January 2012

साहित्य-योगेश
चित्रपट-मन्ज़िल (1979)
संगीत-राहुल देव बर्मन


रिम-झिम गिरे सावन
सुलग सुलग जाए मन 
भीगे आज इस मौसम में,
लगी कैसी ये अगन ॥

(लता मंगेशकर)
पहले भी यूँ तो बरसे थे बादल,
पहले भी यूँ तो भीगा था आंचल
अब के बरस क्यूँ सजन ॥१॥

इस बार सावन दहका हुआ है, 

इस बार मौसम बहका हुआ है
जाने पीके चली क्या पवन ॥२॥



(किशोर कुमार)
जब घुंघरुओं सी बजती हैं बूंदे,
अरमाँ हमारे पलके न मूंदे 

कैसे देखे सपने नयन ॥१॥

महफ़िल में कैसे कह दें किसी से, 

दिल बंध रहा है किस अजनबी से
हाय करे अब क्या जतन ॥२॥

Read more...

Popular Posts